Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಇದೇ 22ರಿಂದ ನಮ್ಮ ಹೋರಾಟ ಶುರು ಆಗಲಿದೆ-ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Webdunia
ಸೋಮವಾರ, 19 ಜೂನ್ 2023 (20:06 IST)
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಉಚಿತ ವಿದ್ಯುತ್ ಅಂತ ಹೇಳಿ.ಉದ್ಯಮಶೀಲ ಹಾಗೂ ಬಾಕಿ ವ್ಯವಹಾರದಿಂದ ವಿದ್ಯುತ್ ಬಿಲ್‌ನಲ್ಲಿ ವಂಚನೆ ಮಾಡ್ತಿದೆ.ಈಗಾಗಲೇ ಕೈಗಾರಿಕಾ ಉದ್ಯಮಿಗಳು ಬಂದ್‌ಗೆ ಕರೆ ನೀಡಿದ್ದಾರೆ.ಜನರು ವಿದ್ಯುತ್ ಬಿಲ್ ಬಗ್ಗೆ ಚರ್ಚೆ ಮಾಡ್ತಿದ್ದಾರೆ.ಸಾಮಾನ್ಯ ಜನರಿಗೆ 2-3 ಸಾವಿರ ಬಿಲ್ ಬರ್ತಿದೆ.ಕೈಗಾರಿಕೆಗಳಿಗೆ 2-3 ಲಕ್ಷ ಬಿಲ್ ಬರ್ತಿದೆ.ಕೈಗಾರಿಕೋದ್ಯಮಿಗಳು ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡ್ತಿದೆ.ಕೈಗಾರಿಕೆಗಳಿಗೆ ಇರಲು ಅವಕಾಶ ನೀಡಿ ಅಂತ ಮನವಿ ಮಾಡ್ತೀವಿ.ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೊಡೆತ ನೀಡುವ ಕೆಲಸ ಮಾಡ್ತಿದೆ.ಹಾಲಿನ ಬೆಂಬಲ ಬೆಲೆ ವಾಪಸ್ ಪಡೀತಿದ್ದಾರೆ.ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ.ಬಿಜೆಪಿ ಅಧಿಕಾರದಲ್ಲಿ ಇದ್ದಾಗ 75 ಯೂನಿಟ್ SC, ST ಗಳಿಗೆ ನೀಡಿದ್ದೆವು, ಬೇರೆ ಯಾವುದೇ  ದರ ಹೆಚ್ಚಳ ಮಾಡಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಅಕ್ಕಿ ವಿಚಾರವಾಗಿ ಹತ್ತು ಕೆ.ಜಿ ಅಕ್ಕಿ ಕೊಡ್ತೀವಿ ಅಂದ್ರು.ಸಿದ್ದರಾಮಣ್ಣ ಸುಳ್ಳು ಹೇಳ್ತಿದ್ದಾರೆ.ಕೇಂದ್ರ ಸರ್ಕಾರ 5 k.g ಅಕ್ಕಿ ಕೊಡ್ತಿದ್ದಾರೆ.ಅದನ್ನ ನಾವು ಕೊಡ್ತಿದ್ದೇವೆ ಅಂತಿದ್ದಾರೆ.ಅವರೇ ಎಲ್ಲಾ ಕೊಡೋದಾಗಿದ್ರೆ ಸಿದ್ದರಾಮಣ್ಣನ ಫೋಟೋ ಹಾಕೋತಿದ್ರು.ಅಲ್ಲದೇ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಟ ವಿಚಾರವಾಗಿ ಪತ್ರಿಕಾ ಹೇಳಿಕೆ ಕೊಡ್ತಿದ್ದೇವೆ.ಕಾಂಗ್ರೆಸ್ ಒಳ್ಳೆಯ ಆಡಳಿತಕ್ಕೆ ನಮ್ಮ ಬೆಂಬಲ ಇದೆ.ಜನರಿಗೆ ಸಮಸ್ಯೆ ಆದ್ರೆ ನಾವು ಹೋರಾಟ ಮಾಡ್ತಿದ್ದೇವೆ.ಇದೇ 22ರಿಂದ ನಮ್ಮ ಹೋರಾಟ ಶುರು ಆಗಲಿದೆ.ಕೇಂದ್ರದ ಸಾಧನಾ ಸಮಾವೇಶ ನಡೆಯಲಿದೆ.ವಿವಿಧ ಕಾರ್ಯಕ್ರಮ ರೂಪಿಸಲಾಗ್ತಿದೆ.22ರಿಂದ  ರಾಜ್ಯಾದ್ಯಂತ ಪ್ರವಾಸ ನಡೆಯಲಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments