Select Your Language

Notifications

webdunia
webdunia
webdunia
webdunia

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ- ಡಿ.ಕೆ.ಶಿವಕುಮಾರ್

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ- ಡಿ.ಕೆ.ಶಿವಕುಮಾರ್
ಬೆಂಗಳೂರು , ಶುಕ್ರವಾರ, 12 ಮಾರ್ಚ್ 2021 (11:59 IST)
ಬೆಂಗಳೂರು : ಜೆಡಿಎಸ್ ಗೆ ಮಧು ಬಂಗಾರಪ್ಪ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ ಎಂದು ಮಧು ಬಂಗಾರಪ್ಪ ಅವರ ಕೈ ಕುಲುಕುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಳಿಕ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನನ್ನ ಟಾರ್ಗೆಟ್ ಅಲ್ಲ. ಪಕ್ಷದ ಬೆಳವಣಿಗೆಯಷ್ಟೇ ನಮಗೆ ಮುಖ್ಯ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ.  ಮಧುಗೆ ಯುವಕರನ್ನು ಆಕರ್ಷಿಸುವ ಶಕ್ತಿ ಇದೆ. ಬಹಳ ವರ್ಷದಿಂದ ಮಧುಗೆ ಗಾಳ ಹಾಕುತ್ತಲೇ ಇದ್ದೆ.  ಕಾಂಗ್ರೆಸ್ ವರಿಷ್ಠರ ಜತೆ ಚರ್ಚಿಸಿದ್ದಾರೆ. ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆ ಮೇಲಿನ ಧ್ವೇಷಕ್ಕೆ ಮಗನ ಹತ್ಯೆ