ನಮ್ಮ ಸರ್ಕಾರ ದಕ್ಷ ಅಧಿಕಾರಿಗಳಿಗೆ ಹುಡುಕಿ ಹುಡುಕಿ ಪೋಸ್ಟಿಂಗ್ ಹಾಕ್ತಿದೇವೆ-ರಾಮಲಿಂಗಾರೆಡ್ಡಿ

Webdunia
ಬುಧವಾರ, 28 ಜೂನ್ 2023 (15:01 IST)
ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣ ಇಲ್ಲದಿರೋ ವಿಚಾರವಾಗಿ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು,ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಓಡಾಡಿದಾರೆ.ಅದರ ವೆಚ್ಚ ಮಾಹಿತಿ ನೀಡಿಲಿದ್ದೇವೆ.ಆ ಮೊತ್ತ ಸರ್ಕಾರ ನಮಗೆ ಬರಿಸಲಿದೆ.ನಾಲ್ಕು ಸ್ವಾಮ್ಯದ ಸಂಸ್ಥೆ ಗಳು ವೇತನ ಕೊಡಲಿದೆ.ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
 
ಸರ್ಜಾರದಲ್ಲಿ ವರ್ಗಾವಣೆ ಧಂದೆ ನಡೆಯುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು,ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ವಿ .ಈಗ ನಾವು ಭ್ರಷ್ಟಾಚಾರ ಮಾಡುವುದಕ್ಕೆ ಆಗುತ್ತಾ..?ವಿರೋಧ ಪಕ್ಷದವರು ಆರೋಪ ಮಾಡ್ತಾರೆ .ನಮ್ಮ ಸರ್ಕಾರ ದಕ್ಷ ಅಧಿಕಾರಿಗಳಿಗೆ ಹುಡುಕಿ ಹುಡುಕಿ ಪೋಸ್ಟಿಂಗ್ ಹಾಕ್ತಿದೇವೆ.ಯಾವುದೇ ಭ್ರಷ್ಟಾಚಾರ ನಮ್ಮ ಸರ್ಕಾರದಲ್ಲಿ ನಡೆಯುತ್ತಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments