Webdunia - Bharat's app for daily news and videos

Install App

ಮತ್ತೆ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬರುತ್ತೆ- ಸಿಎಂ

Webdunia
ಬುಧವಾರ, 29 ಮಾರ್ಚ್ 2023 (15:45 IST)
ಈ ಬಾರಿ ನಾಯಕರ ವ್ಯಪಾಕ ಪ್ರಚಾರವಿರುತ್ತೆ‌‌.ರಾಷ್ಟ್ರೀಯ ನಾಯಕರು ಎಲ್ಲಾ ರಾಜ್ಯದಲ್ಲಿ  ಪ್ರಚಾರಕ್ಕೆ ಬರ್ತಾರೆ. ಇಡೀ ರಾಜ್ಯ ಸುತ್ತಿ ಬಂದಿದ್ದೇನೆ. ಸಂಪೂರ್ಣ ವಿಶ್ವಾಸವಿದೆ.ನಮಗೆ ಸ್ಪಷ್ಟವಾದ ಬಹುಮತ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
ಮತ್ತೆ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.ಚುನಾವಣಾ ಘೋಷಣೆ ನಂತರ ನಮ್ಮದು ಟಿಕೆಟ್ ಘೋಷಣೆ ಮಾಡ್ತೀವಿ..
ಮೋದಿಯವರು ಮೈಸೂರಿಗೆ ಬರ್ತಾರೆ.ಹುಲಿಗಳ‌ ಸಂರಕ್ಷಣಾ ದಿನಾಚರಣೆ ಗೆ ಬರ್ತಾರೆ.ಆ ಕಾರ್ಯಕ್ರಮ ಮೊದಲೇ ನಿಗಿದಿಯಾಗಿತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
ಅಲ್ಲದೇ ಇಷ್ಟು ದಿನ ಮನೆಗೆ ಬಂದ ಜನರ ಅಹವಾಲು ಸ್ವೀಕರಿಸಿದೆ.ನಾಳೆಯಿಂದ ಸ್ವೀಕರಿಸಲು ನೀತಿ ಸಂಹಿತೆ ಅಡ್ಡಿ ಆಗುತ್ತೆ .ಕಾನೂನು ಪ್ರಕಾರ ನಾವು ನಡೆದುಕೊಳ್ಳಬೇಕಲ್ವಾ ಎಂದು ಜನತಾ ದರ್ಶನ ಕುರಿತ ಪ್ರಶ್ನೆಗೆ ಸಿಎಂ ಉತ್ತರ ನೀಡಿದ್ದಾರೆ.ಒಂದು ಹಂತವೋ..ಎರಡು ಹಂತದ ಚುನಾವಣೆಯೋ ಅನ್ನೋ ಪ್ರಶ್ನೆಗೆ ಕಾದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments