Select Your Language

Notifications

webdunia
webdunia
webdunia
webdunia

ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ - ಸಚಿವ ಕೆ.ಎಸ್.ಈಶ್ವರಪ್ಪ

ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ - ಸಚಿವ ಕೆ.ಎಸ್.ಈಶ್ವರಪ್ಪ
ಹುಬ್ಬಳ್ಳಿ , ಶನಿವಾರ, 7 ಸೆಪ್ಟಂಬರ್ 2019 (11:08 IST)
ಹುಬ್ಬಳ್ಳಿ : ಗೂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.



ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಿಗಳು, ಗೂಂಡಾಗಳು, ಕೊಲೆಗಡುಕರಿಗೆ ರಕ್ಷಣೆ ಇಲ್ಲ. ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತವರಿಗೆ ರಕ್ಷಣೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.

 

ಯೋಗೇಶ್ ಗೌಡ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ನಡೆಸಲಾಗ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಲು ಪ್ರಕರಣ ಸಿಬಿಐಗೆ ನೀಡಿದೆ. ಗೂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಮಾಧುಸ್ವಾಮಿಗೆ ಟಾಂಗ್ ಕೊಟ್ಟ ವಿ.ಎಸ್. ಉಗ್ರಪ್ಪ