Webdunia - Bharat's app for daily news and videos

Install App

ಹಗರಣಗಳನ್ನು ಬಯಲು ಮಾಡುವುದೇ ನಮ್ಮ ಕೆಲಸ: ಯಡಿಯೂರಪ್ಪ

Webdunia
ಬುಧವಾರ, 24 ಮೇ 2017 (13:23 IST)
ಸರಕಾರಿ ಹಗರಣಗಳನ್ನು ಬಯಲು ಮಾಡುತ್ತಾ ಹೋಗುವುದೇ ನಮ್ಮ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನೀರಾವರಿ ಯೋಜನೆಯನ್ನು 400 ಕೋಟಿ ರೂಪಾಯಿಗಳಿಂದ 1000 ಕೋಟಿ ರೂಪಾಯಿಗಳಿಗೆ ಏರಿಸಿದ್ದು ಸುಳ್ಳೇ? ಜಲಾಶಯ ಬರಿದು ಮಾಡಿ ಜಿಂದಾಲ್ ಕಂಪೆನಿಗೆ 7 ಟಿಎಂಸಿ ನೀರು ಹರಿಸಿದ್ದು ಸರಿಯೇ? ಇದೊಂದು ಅಕ್ಷಮ್ಯ ಅಪರಾಧವಾಗಿದೆ ಎಂದು ಗುಡುಗಿದ್ದಾರೆ.
 
ಅವ್ಯವಹಾರದಲ್ಲಿ ಸಚಿವರ ಪಾಲೆಷ್ಟು ಸಿಎಂ ಪಾಲೆಷ್ಟು ಎನ್ನುವುದನ್ನು ಬಹಿರಂಗಪಡಿಸುತ್ತೆನೆ. ಹಗರಣಗಳನ್ನು ಬಯಲು ಮಾಡುತ್ತಾ ಹೋಗೋದೇ ನಮ್ಮ ಕೆಲಸವಾಗಿದೆ ಎಂದು ಗುಡುಗಿದ್ದಾರೆ.
 
ಜಲಾಶಯಕ್ಕೆ ತೆರಳಿ ಸತ್ಯಸತ್ಯತೆಯನ್ನು ಪರಿಶೀಲಿಸುತ್ತೇನೆ. ಒಂದು ವೇಳೆ, ರೈತರಿಗೆ ಅನ್ಯಾಯವಾಗಿದ್ದಲ್ಲಿ ಯಾವುದೇ ರೀತಿಯ ಹೋರಾಟಕ್ಕೆ ಸಿದ್ದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments