Webdunia - Bharat's app for daily news and videos

Install App

ಹಗರಣಗಳನ್ನು ಬಯಲು ಮಾಡುವುದೇ ನಮ್ಮ ಕೆಲಸ: ಯಡಿಯೂರಪ್ಪ

Webdunia
ಬುಧವಾರ, 24 ಮೇ 2017 (13:23 IST)
ಸರಕಾರಿ ಹಗರಣಗಳನ್ನು ಬಯಲು ಮಾಡುತ್ತಾ ಹೋಗುವುದೇ ನಮ್ಮ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನೀರಾವರಿ ಯೋಜನೆಯನ್ನು 400 ಕೋಟಿ ರೂಪಾಯಿಗಳಿಂದ 1000 ಕೋಟಿ ರೂಪಾಯಿಗಳಿಗೆ ಏರಿಸಿದ್ದು ಸುಳ್ಳೇ? ಜಲಾಶಯ ಬರಿದು ಮಾಡಿ ಜಿಂದಾಲ್ ಕಂಪೆನಿಗೆ 7 ಟಿಎಂಸಿ ನೀರು ಹರಿಸಿದ್ದು ಸರಿಯೇ? ಇದೊಂದು ಅಕ್ಷಮ್ಯ ಅಪರಾಧವಾಗಿದೆ ಎಂದು ಗುಡುಗಿದ್ದಾರೆ.
 
ಅವ್ಯವಹಾರದಲ್ಲಿ ಸಚಿವರ ಪಾಲೆಷ್ಟು ಸಿಎಂ ಪಾಲೆಷ್ಟು ಎನ್ನುವುದನ್ನು ಬಹಿರಂಗಪಡಿಸುತ್ತೆನೆ. ಹಗರಣಗಳನ್ನು ಬಯಲು ಮಾಡುತ್ತಾ ಹೋಗೋದೇ ನಮ್ಮ ಕೆಲಸವಾಗಿದೆ ಎಂದು ಗುಡುಗಿದ್ದಾರೆ.
 
ಜಲಾಶಯಕ್ಕೆ ತೆರಳಿ ಸತ್ಯಸತ್ಯತೆಯನ್ನು ಪರಿಶೀಲಿಸುತ್ತೇನೆ. ಒಂದು ವೇಳೆ, ರೈತರಿಗೆ ಅನ್ಯಾಯವಾಗಿದ್ದಲ್ಲಿ ಯಾವುದೇ ರೀತಿಯ ಹೋರಾಟಕ್ಕೆ ಸಿದ್ದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments