Webdunia - Bharat's app for daily news and videos

Install App

ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೊ, ಬಿಎಂಟಿಸಿ ಗಿಫ್ಟ್

Webdunia
ಶುಕ್ರವಾರ, 20 ಅಕ್ಟೋಬರ್ 2023 (14:47 IST)
ಬೆಂಗಳೂರು-ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಅನುಕೂಲ ಮಾಡಿಕೊಟ್ಟಿದೆ.ಇಂದು ಮತ್ತು ನಾಳೆ ನಡೆಯುವ ಪಂದ್ಯಗಳಿಗೆ ಎಲ್ಲಾ ದಿನಗಳಲ್ಲೂ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಗವಾಗಿ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಬಿಎಂಟಿಸಿ ನಿರ್ಧಾರ ಮಾಡಿದೆ.ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಕೆಂಗೇರಿ, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕದ ಕಡೆ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿದೆ.
 
ಇನ್ನು ನಮ್ಮ ಮೆಟ್ರೊದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿಶ್ವಕಪ್ ಪಂದ್ಯಗಳಿಗೆ ಪೇಪರ್‌ ಟಿಕೆಟ್‌ ಮಾಡಲಾಗಿದೆ.ಪಂದ್ಯಗಳಿರುವ ದಿನ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆಮಾಡಲಾಗಿದೆ.ಎಂಜಿ ರಸ್ತೆ ಅಥವಾ ಕಬ್ಬನ್‌ಪಾರ್ಕ್ ನಿಲ್ದಾಣಗಳಿಂದ ವಾಪಸ್ ಬರಲು ಅನುಕೂಲವಾಗಲು ರಿಟರ್ನ್ ಟಿಕೆಟ್ ವ್ಯವಸ್ಥೆ  ಮಾಡಲಾಗಿದೆ.ಸಂಜೆ 4 ಗಂಟೆ ಬಳಿಕ ಯಾವುದಾದರೂ ನಿಲ್ದಾಣಕ್ಕೆ ಒಮ್ಮೆ ಪ್ರಯಾಣ ಮಾಡಬಹುದು.ಬೆಳಗ್ಗೆ ಗಂಟೆಯಿಂದಲೇ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಕೊಟ್ಟು ಈ ಪೇಪರ್ ರಿಟರ್ನ್ ಟಿಕೆಟ್ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments