Webdunia - Bharat's app for daily news and videos

Install App

ರಾಜ್ಯೋತ್ಸವದಂದೇ ಹೊಸ ಪಕ್ಷ ಸ್ಥಾಪನೆ: ಅನುಪಮಾ ಶೆಣೈ

Webdunia
ಗುರುವಾರ, 12 ಅಕ್ಟೋಬರ್ 2017 (20:40 IST)
ಕಲಬುರ್ಗಿ: ನವೆಂಬರ್ 1 ರಂದು ತಮ್ಮ ನೂತನ ಪಕ್ಷ ಸ್ಥಾಪನೆ ಮಾಡುವುದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವದ ದಿನದಂದೇ ನೂತನ ಪಕ್ಷ ಸ್ಥಾಪನೆ ಮಾಡಿ, ಅಂದೇ ಪಕ್ಷದ ಹೆಸರು ಘೋಷಣೆ ಮಾಡುವೆ, ಸಭ್ರಷ್ಟಾಚಾರ ನಿರ್ಮೂಲನೆ, ಸರ್ಕಾರಿ ನೌಕರರಿಗೆ ಭದ್ರತೆ, ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಮುಕ್ತಿ ಕೊಡಿಸುವುದು ನಮ್ಮ ಪಕ್ಷದ ಉದ್ದೇಶ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಚಾರ ಮಾಡಲು ಸಿದ್ಧತೆ ನಡೆದಿದೆ. ಜನರ ಅಭಿಪ್ರಾಯ ಸಂಗ್ರಹಿಸಿ, ಬಸವಣ್ಣನವರ ತತ್ವದ ಮೇಲೆ ನಮ್ಮ ಪಕ್ಷ ನಡೆಯಲಿದೆ. ಹೈದಬಾರಾದ್ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುತ್ತೇನೆ. 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಇರಾದೆ ಹೊಂದಿದ್ದೇನೆ ಎಂದು ಅನುಪಮಾ ಶೆಣೈ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments