Webdunia - Bharat's app for daily news and videos

Install App

ಚುನಾವಣೆ ಸವಾಲಿನತ್ತ ಮಾತ್ರ ನಮ್ಮ ಚಿತ್ತ: ಯಡಿಯೂರಪ್ಪ

Webdunia
ಶುಕ್ರವಾರ, 2 ಜೂನ್ 2017 (20:03 IST)
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ ಚುನಾವಣೆ ಸವಾಲಿನತ್ತ ಮಾತ್ರ ನಮ್ಮ ಚಿತ್ತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ತಮ್ಮ ಜೀವನ ಕುರಿತಂತೆ ಚಲನಚಿತ್ರವಾಗುತ್ತಿರುವ ಬಗ್ಗೆ ಯೋಚಿಸಲು ಸದ್ಯಕ್ಕೆ ಸಮಯವಿಲ್ಲ. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು, ನಾಯಕರು ಕೇವಲ ತಮ್ಮ ಸಮಯವನ್ನು ಚುನಾವಣೆಗಾಗಿ ಮೀಸಲಿಡಬೇಕು ಎಂದು ತಾಕೀತು ಮಾಡಿದ್ದಾರೆ.
 
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಘಟನೆಯ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದಿದ್ದೇನೆ. ಮುಂದಿನ ಇಂತಹ ಘಟನೆ ಮರುಕಳಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
 
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದು, 150 ಸ್ಥಾನ ಗೆಲ್ಲುವ ಗುರಿಯಿಂದ ಹಿಂದೆ ಸರಿಯೋಲ್ಲ. ಮುಂದಿನ ಬಾರಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

ಮುಂದಿನ ಸುದ್ದಿ
Show comments