Webdunia - Bharat's app for daily news and videos

Install App

ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೆ- ಸಿ.ಟಿ ರವಿ

Webdunia
ಗುರುವಾರ, 1 ಜೂನ್ 2023 (19:39 IST)
ನಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮಾತ್ರ ದೇಶದ ಗೆಲುವಿನ ಓಟ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು .  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅವರು, ಗ್ಯಾರಂಟಿ ವಿಚಾರದಲ್ಲಿ ಕಾದು ನೋಡುತ್ತೇನೆ; ಯಾವ ರೀತಿ, ಎಷ್ಟು ಜನರಿಗೆ ಕೊಡುತ್ತಾರೆ ಎಂಬುದರ ಆಧಾರದಲ್ಲಿ ಸಮಾಜ ಪ್ರತಿಕ್ರಿಯೆ ಕೊಡಲಿದೆ. ಬಿಜೆಪಿ, ಮೋದಿಯವರು ಹೊಸ ಸಂಸತ್ ನಿರ್ಮಿಸಿದ್ದಾರೆ ಎಂಬುದೇ ಅವರಿಗೆ ಸಂಕಟ. ಅದಕ್ಕಾಗಿ ಅವರ ವಿರೋಧ. ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ನಿಜವಾದ ಕಾಳಜಿ ಇದ್ದರೆ ಅವರ ಎದುರು ಯಶವಂತ ಸಿನ್ಹರನ್ನು ನಿಲ್ಲಿಸುವ ಅವಶ್ಯಕತೆ ಇರಲಿಲ್ಲ. ಅವಿರೋಧ ಆಯ್ಕೆ ಮಾಡಬಹುದಿತ್ತು. ಅವರನ್ನು ರಾಷ್ಟ್ರಪತ್ನಿ ಎಂದು ಕರೆದು ಅವಮಾನ ಮಾಡಿದ್ದಾರೆ ಎಂದು ಟೀಕಿಸಿದರು. ಸಂಸತ್ ನಿರ್ಮಾಣಕ್ಕೆ ವಿಳಂಬ, ಮೊತ್ತ ಹೆಚ್ಚಳ, ಲೂಟಿ ಹೊಡೆಯಲು ಅವಕಾಶ ಆಗಲಿಲ್ಲ ಎಂದು ಈ ಟೀಕೆ ಮಾಡುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments