ತುಮಕೂರಿನಲ್ಲಿ ನಮ್ಮ ಬೇರು ಕೀಳೋದಿರಲಿ ಪರಮೇಶ್ವರ್ ಬೇರೇ ಕಿತ್ತುಕೊಂಡು ಹೋಗಿದೆ - ಸೋಮಣ್ಣ ವ್ಯಂಗ್ಯ

Webdunia
ಗುರುವಾರ, 4 ಏಪ್ರಿಲ್ 2019 (16:26 IST)
ತುಮಕೂರು : ನಮ್ಮನ್ನ ಬೇರು ಸಮೇತ ಕಿತ್ತಾಕೋದು ಇರಲಿ ಪರಮೇಶ್ವರ್ ಅವರ  ಬೇರೇ ಕಿತ್ತುಕೊಂಡು ಹೋಗಿದೆ ಎಂದು ಮಾಜಿ ಸಚಿವ ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಲೇವಡಿ ಮಾಡಿದ್ದಾರೆ.

ಸೋಮಣ್ಣನಂತವರು ನೂರು ಜನ ಬಂದರು ತುಮಕೂರು ಕ್ಷೇತ್ರವನ್ನ ಅಲುಗಾಡಿಸೋಕೆ ಆಗಲ್ಲ. ಬೇರು ಸಮೇತ ಕಿತ್ತು ಹಾಕ್ತಿವಿ ಎಂಬ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ  ಮಾಜಿ ಸಚಿವ ಸೋಮಣ್ಣ ಅವರು ಈ ರೀತಿಯಾಗಿ ಹೇಳುವುದರ ಮೂಲಕ  ತಿರುಗೇಟು ನೀಡಿದ್ದಾರೆ.

 

ತುಮಕೂರು ಲೋಕಸಭಾ ವ್ಯಾಪ್ತಿಯಲ್ಲಿ ಅವರ ಪಕ್ಷದ ಗುರುತು ಇಲ್ಲ. ಅವರು ಕಳೆದು ಹೋಗಿದ್ದಾರೆ. ಪರಮೇಶ್ವರ್ ಡಾಕ್ಟರೆಟ್ ಮಾಡಿದ್ದಾರೆ. ದೇವೆಗೌಡರ ಸ್ಪರ್ಧೆಯಿಂದ ಯಾರಿಗೆ ಲಾಸ್ ಎಂದು ನನಗಿಂತ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಕಾಲೆಳೆದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments