Webdunia - Bharat's app for daily news and videos

Install App

ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ: ಶ್ರೀನಿವಾಸ್ ಪ್ರಸಾದ್

Webdunia
ಮಂಗಳವಾರ, 25 ಅಕ್ಟೋಬರ್ 2016 (18:46 IST)
ನನ್ನ ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಾಗ ಕಾಂಗ್ರೆಸ್ ನಾಯಕರು ಮಾತನಾಡಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನನ್ನು ವಿರುದ್ಧ ಮಾತನಾಡುತ್ತಿದ್ದಾರೆ. ಇದರಿಂದ ತಿಳಿಯುತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ನನ್ನ ಬೆಂಬಲಿಗರು ಎನ್ನುವ ಕಾರಣಕ್ಕಾಗಿ ಇಬ್ಬರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಪಕ್ಷಯಿಂದ ಉಚ್ಛಾಟಿಸಿರುವುದು ಸರಿಯಲ್ಲ. ನಿಗಮ ಮಂಡಳಿ ನೇಮಕಾತಿಯಲ್ಲಿ ಸ್ಥಾನ ನೀಡುವುದಾಗಿ ಆಮಿಷ ಒಡ್ಡಿ ಮಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಬೆಂಬಲಿಗರನ್ನು ಸೆಳೆಯವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ನನ್ನ ವಿರುದ್ಧ ಮಾತನಾಡುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರದು ಉತ್ತರನ ಪೌರುಷ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

Operation Sindoor, ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದಂತೆ ಆಗಬೇಕು: ಕಂಗನಾ ರನೌತ್‌

ಮುಂದಿನ ಸುದ್ದಿ
Show comments