Webdunia - Bharat's app for daily news and videos

Install App

150 ಸೀಟ್ ಗೆಲ್ಲೋದು ನಮ್ಮ ಟಾಸ್ಕ್

Webdunia
ಮಂಗಳವಾರ, 27 ಡಿಸೆಂಬರ್ 2022 (16:26 IST)
ಜನಾರ್ದನ ರೆಡ್ಡಿ ಹೊಸ ಸ್ಥಾಪನೆ ವಿಚಾರ ನಮಗೆ ಟಾಸ್ಕ್ ಏನಿಲ್ಲ. ನಮ್ಮದೂ ರಾಷ್ಟ್ರೀಯ ಪಕ್ಷ. ಬಿಜೆಪಿ 2023ರಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ‌ ಟಾಸ್ಕ್ ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ರಾಜ್ಯ ಆಗಬೇಕು. ಸ್ನೇಹ ಮತ್ತು ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಲು ಹೋಗಬೇಡಿ. ನಮ್ಮ ಪಕ್ಷ ಏನೇ ಕೆಲಸ ಹೇಳಿದ್ರು ಮಾಡುವೆ ಎನ್ನುವ ಮೂಲಕ ಪರೋಕ್ಷವಾಗಿ ಆಪ್ತಮಿತ್ರ ಜನಾರ್ದನ ರೆಡ್ಡಿ ವಿರುದ್ದ ಪ್ರಚಾರಕ್ಕೂ ನಾನು ಸಿದ್ಧ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments