Webdunia - Bharat's app for daily news and videos

Install App

150 ಸೀಟ್ ಗೆಲ್ಲೋದು ನಮ್ಮ ಟಾಸ್ಕ್

Webdunia
ಮಂಗಳವಾರ, 27 ಡಿಸೆಂಬರ್ 2022 (16:26 IST)
ಜನಾರ್ದನ ರೆಡ್ಡಿ ಹೊಸ ಸ್ಥಾಪನೆ ವಿಚಾರ ನಮಗೆ ಟಾಸ್ಕ್ ಏನಿಲ್ಲ. ನಮ್ಮದೂ ರಾಷ್ಟ್ರೀಯ ಪಕ್ಷ. ಬಿಜೆಪಿ 2023ರಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ‌ ಟಾಸ್ಕ್ ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ರಾಜ್ಯ ಆಗಬೇಕು. ಸ್ನೇಹ ಮತ್ತು ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಲು ಹೋಗಬೇಡಿ. ನಮ್ಮ ಪಕ್ಷ ಏನೇ ಕೆಲಸ ಹೇಳಿದ್ರು ಮಾಡುವೆ ಎನ್ನುವ ಮೂಲಕ ಪರೋಕ್ಷವಾಗಿ ಆಪ್ತಮಿತ್ರ ಜನಾರ್ದನ ರೆಡ್ಡಿ ವಿರುದ್ದ ಪ್ರಚಾರಕ್ಕೂ ನಾನು ಸಿದ್ಧ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯನ್ನು ಟೀಕಿಸ್ತೀರಾ, ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಟೀಕಿಸ್ತೀರಾ: ಖರ್ಗೆ ಪ್ರಶ್ನೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಮಿಳುನಾಡಿನ ಜೊಸೆಫ್ ವಿಜಯ್ ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಸಿಎಂ ಆಗಿದ್ದಾರಾ: ವಿಜಯೇಂದ್ರ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಮುಂದಿನ ಸುದ್ದಿ
Show comments