Webdunia - Bharat's app for daily news and videos

Install App

ನಮ್ಮ ನೀರು ನಮ್ಮ ಹಕ್ಕು ತಪೆನಿದೆ

Webdunia
ಮಂಗಳವಾರ, 1 ಮಾರ್ಚ್ 2022 (16:24 IST)
ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ.‌ ಇನ್ನೂ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದಿಲ್ಲ. ಇವರು ಬೆಂಗಳೂರು ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ವರ್ಷದಲ್ಲಿ ಒಟ್ಟು 140 ಬಲಿ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments