Webdunia - Bharat's app for daily news and videos

Install App

ನಮ್ಮದು ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್ : ಸಿಎಂ

Webdunia
ಶುಕ್ರವಾರ, 24 ಫೆಬ್ರವರಿ 2023 (10:57 IST)
ಬೆಂಗಳೂರು : ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments