Webdunia - Bharat's app for daily news and videos

Install App

ನಮ್ಮದು ಗಟ್ಟಿ ಸರ್ಕಾರ, ಸಿದ್ದು ಬೆದರಿಕೆಗೆ ಹೆದರಲ್ಲ- ಆರ್.ಅಶೋಕ್

Webdunia
ಸೋಮವಾರ, 4 ನವೆಂಬರ್ 2019 (11:34 IST)
ಬೆಂಗಳೂರು : ನಮ್ಮದು ಗಟ್ಟಿ ಸರ್ಕಾರ, ಸಿದ್ದು ಬೆದರಿಕೆಗೆ ಹೆದರಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.




ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕೋರ್ಟ್ ಗೆ ದಾಖಲೆಗಳನ್ನು ಕೊಡಲಿ. ನಮ್ಮ ಬಳಿಯೂ ದಾಖಲೆಗಳು ಇವೆ.  ನಮ್ಮ ತಂಟೆಗೆ ಬರಲು ಹೋಗ್ಬೇಡಿ ಅಂತ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.


ಸರ್ಕಾರ ಬೀಳಿಸೋ ಹೇಳಿಕೆ ಕೊಟ್ಟಿದ್ದು, ಸಿದ್ದು ತಾನೇ? ಸಿದ್ದರಾಮಯ್ಯನವರೇ  ನೀವು ಸುಳ್ಳುಗಾರ ಆಗಬೇಡಿ ಎಂದು ಅಶೋಕ್ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments