Webdunia - Bharat's app for daily news and videos

Install App

ಏಕಾಏಕಿ ವಾಲ್ ಓಪನ್ : ಸ್ವಲ್ಪದರಲ್ಲೇ ತಪ್ಪಿತು ಗ್ಯಾಸ್ ಟ್ಯಾಂಕರ್ ಅನಾಹುತ

Webdunia
ಸೋಮವಾರ, 4 ನವೆಂಬರ್ 2019 (18:49 IST)
ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ ಏಕಾಏಕಿ ಓಪನ್ ಆದ ಘಟನೆ ನಡೆದಿದೆ.

ವಾಲ್ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ನಡೆದಿದೆ.

ಮಂಗಳೂರಿನಿಂದ ಹಾಸನ ಕಡೆ ಹೊರಟಿದ್ದ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ ಕರ್ವೇಲ್ ಬಳಿ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು.

ಕೂಡಲೇ ಕರ್ವೇಲ್ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತು. ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು. 

ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ರು.  ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆ ತಡೆಗಟ್ಟಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments