Webdunia - Bharat's app for daily news and videos

Install App

ಉಪಚುನಾವಣೆ ಫಲಿತಾಂಶ: ಕಮಲ ಪಾಳೆಯಕ್ಕೆ ಖಡಕ್ ಎಚ್ಚರಿಕೆ

Webdunia
ಬುಧವಾರ, 7 ನವೆಂಬರ್ 2018 (16:20 IST)
ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯು ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಉಪಚುನಾವಣೆಯ ಫಲಿತಾಂಶ ಬಿಜೆಪಿಗೆ ಖಡಕ್ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.
ಮೂರು ಲೋಕಸಭೆ ಹಾಗೂ ಎರಡು ವಿಧಾನ ಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳಿಗೆ ದೀಪಾವಳಿ ಗಿಫ್ಟ್ ಭರ್ಜರಿಯಾಗಿ ನೀಡಿದಂತಾಗಿದೆ. ಆದರೆ ಬಿಜೆಪಿಗೆ ಆತ್ಮಾವಲೋಕನ ಹಾಗೂ ಖಡಕ್ ಎಚ್ಚರಿಕೆಯ ಸಂದೇಶವನ್ನು ನೀಡಿದಂತಾಗಿದೆ.

ಐದು ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ದೋಸ್ತಿ ಪಕ್ಷಗಳು ತಮ್ಮ ಬುಟ್ಟಿಗೆ ಹಾಕಿಕೊಂಡಿವೆ. ಬಿಜೆಪಿ ಶಿವಮೊಗ್ಗದಲ್ಲಿ ಮಾತ್ರ ಗೆದ್ದು ನಿಟ್ಟಿಸಿರು ಬಿಟ್ಟಿದೆ.

ಬಳ್ಳಾರಿ ಗಣಿಧಣಿಗಳಿಂದ ಕೈ ತಪ್ಪಿದ್ದು, ಕೈ ವಶವಾಗಿದೆ. ಬಿಜೆಪಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕರೆಸಿಕೊಳ್ಳುತ್ತಿದ್ದ ಬಿ.ಶ್ರೀರಾಮುಲುಗೆ ಈ ಫಲಿತಾಂಶ ಆಘಾತ ಉಂಟುಮಾಡಿದೆ.

ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸುವಲ್ಲಿ ಉಪಚುನಾವಣೆ ಫಲಿತಾಂಶ ಯಶಸ್ವಿಯಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments