Webdunia - Bharat's app for daily news and videos

Install App

ಮಾಧ್ಯಮಗಳ‌‌ ಬಗ್ಗೆ ಅವಹೇಳನಕಾರಿ ಮಾತು: ಶಾಸಕ ಬಿ.ನಾರಾಯಣರಾವ್ ವಿರುದ್ಧ ಆಕ್ರೋಶ

Webdunia
ಶನಿವಾರ, 29 ಸೆಪ್ಟಂಬರ್ 2018 (16:32 IST)
ಬೀದರ್ ಜಿಲ್ಲೆಯ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ ನಗರದ ಬಸವೇಶ್ವರ ವೃತ್ತದಿಂದ  ಡಿಸಿ ಕಚೇರಿವರೆಗೆ ರ್ಯಾಲಿ ನಡೆಯಿತು.

ರ್ಯಾಲಿ ಮುಖಾಂತರ ಪ್ರತಿಭಟನೆ ನಡೆಸಿದ ಬೀದರ್  ಪತ್ರಕರ್ತ ಸಂಘಟನೆಗಳ ಒಕ್ಕೂಟದ ಸದಸ್ಯರು, ಅವಹೇಳನಕಾರಿ ಮಾತನಾಡಿದ ಶಾಸಕರ ಕ್ರಮ ಖಂಡಿಸಿದರು.

ಶಾಸಕ ಬಿ.ನಾರಾಯಣರಾವ್ ವಿರುದ್ಧ ನ್ಯಾಯಾಲಯಕ್ಕೆ ಪತ್ರಕರ್ತರ ಸಂಘದಿಂದ ದೂರು ಸಲ್ಲಿಸಲು ನಿರ್ಧಾರ ಮಾಡಲಾಯಿತು.
ಒಂದು ವಾರದೊಳಗೆ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಬೀದರ್ ಜಿಲ್ಲಾಧಿಕಾರಿ ಮುಖಾಂತರ  ಸ್ಪೀಕರ್ ರಮೇಶ ಕುಮಾರ್  ಮನವಿ ಸಲ್ಲಿಕೆ ಮಾಡಲಾಯಿತು.

ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಐಕ್ಯತೆ ಸಮಾವೇಶದಲ್ಲಿ   ಮಾಧ್ಯಮಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಶಾಸಕ ನಾರಾಯಣರಾವ್ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments