Webdunia - Bharat's app for daily news and videos

Install App

ಎಂಎಲ್ ಸಿ ವಿರುದ್ಧ ಆಕ್ರೋಶ, ಪ್ರತಿಭಟನೆ

Webdunia
ಬುಧವಾರ, 5 ಡಿಸೆಂಬರ್ 2018 (20:45 IST)
ಸಾಣೆಹಳ್ಳಿ ಶ್ರೀಗಳ ವಿರುದ್ಧ ಹೇಳಿಕೆ ನೀಡಿರುವ ಎಂಎಲ್ ಸಿ ರಘು ಆಚಾರ್ ವಿರುದ್ಧ ಪ್ರತಿಭಟನೆ ಶುರುವಾಗಿದೆ.
ದಾವಣಗೆರೆಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ದಾವಣಗೆರೆ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಜಾಗತಿಕ ಲಿಂಗಾಯಿತ ಮಹಾಸಭಾ, ಶಿವಸೈನ್ಯ ಕಾರ್ಯಕರ್ತರು ರಘು ಆಚಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾಣೆಹಳ್ಳಿ ಪಂಡಿತರಾಧ್ಯ ಶ್ರೀಗಳ ಬಗ್ಗೆ 
ಪೀಠ ಬಿಟ್ಟು ಬನ್ನಿ, ತೀಟೆ ಇರುವವರು ಮಠಕ್ಕೆ ಹೋಗುತ್ತಾರೆ ಎಂದು ಹೇಳಿಕೆ ನೀಡಿರುವ ರಘು ಆಚಾರ್ ವಿರುದ್ಧ  ಪಕ್ಷಾತೀತವಾಗಿ ರಾಜಕೀಯ ಪಕ್ಷಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ, ಸಾಣೆಹಳ್ಳಿ ಶ್ರೀಗಳು ಒಳ್ಳೆಯ ಹೆಸರು ಗಳಿಸಿದ್ದಾರೆ. ಅವರ ವಿರುದ್ಧ ರಘು ಆಚಾರ್ ಅವಿವೇಕಿತನದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ಮಠಕ್ಕೆ ತೆರಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments