Daily Horoscope

ಕಳಪೆ ರಸ್ತೆ ಗುಂಡಿಗಳ ವಿರುದ್ಧ ಆಕ್ರೋಶ

Webdunia
ಬುಧವಾರ, 13 ಡಿಸೆಂಬರ್ 2023 (15:00 IST)
ನಗರದಲ್ಲಿ ಮತ್ತೆ ಕಳಪೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.ನಿನ್ನೆ ಹಲಸೂರಿನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಗುಂಡಿಬಿದ್ದ ಜಾಗದಲ್ಲಿ ಪೂಜೆ ಮಾಡಲಾಗಿದೆ.
 
ರಸ್ತೆ ಕುಸಿದ ಜಾಗದಲ್ಲಿ ಹೂ,ಹಣ್ಣು, ಇಟ್ಟು ಗಂಧದಗಡ್ಡಿ ಪೂಜೆ ಮಾಡಿ ರಸ್ತೆಗೆ ಹಾಲಿನ ಅಭಿಷೇಕ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಗಿದೆ.ರಸ್ತೆ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ, ಬ್ರಾಂಡ್ ಬೆಂಗಳೂರು, ಸ್ಥಳೀಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದ್ದಾರೆ.
 
ಬೆಂಗಳೂರಿನ ವೈಟ್ ಟಾಪಿಂಗ್ ರಸ್ತೆಗಳ ಕ್ವಾಲಿಟಿ ಬಗ್ಗೆ ತನಿಖೆಯಾಗಬೇಕು .ಬೆಂಗಳೂರಿನ ರಸ್ತೆಗಳ ಗುಣಮಟ್ಟದ ತನಿಖೆ ಮಾಡಬೇಕು .ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ .ಎಲ್ಲಾ ರಸ್ತೆಗಳ ಬಗ್ಗೆ ತನಿಖೆಗೆ ಆಗ್ರಹಿಸುತ್ತೇವೆ ಎಂದು ಆಪ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments