Webdunia - Bharat's app for daily news and videos

Install App

ಕಳಪೆ ರಸ್ತೆ ಗುಂಡಿಗಳ ವಿರುದ್ಧ ಆಕ್ರೋಶ

Webdunia
ಬುಧವಾರ, 13 ಡಿಸೆಂಬರ್ 2023 (15:00 IST)
ನಗರದಲ್ಲಿ ಮತ್ತೆ ಕಳಪೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.ನಿನ್ನೆ ಹಲಸೂರಿನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಗುಂಡಿಬಿದ್ದ ಜಾಗದಲ್ಲಿ ಪೂಜೆ ಮಾಡಲಾಗಿದೆ.
 
ರಸ್ತೆ ಕುಸಿದ ಜಾಗದಲ್ಲಿ ಹೂ,ಹಣ್ಣು, ಇಟ್ಟು ಗಂಧದಗಡ್ಡಿ ಪೂಜೆ ಮಾಡಿ ರಸ್ತೆಗೆ ಹಾಲಿನ ಅಭಿಷೇಕ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಗಿದೆ.ರಸ್ತೆ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ, ಬ್ರಾಂಡ್ ಬೆಂಗಳೂರು, ಸ್ಥಳೀಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದ್ದಾರೆ.
 
ಬೆಂಗಳೂರಿನ ವೈಟ್ ಟಾಪಿಂಗ್ ರಸ್ತೆಗಳ ಕ್ವಾಲಿಟಿ ಬಗ್ಗೆ ತನಿಖೆಯಾಗಬೇಕು .ಬೆಂಗಳೂರಿನ ರಸ್ತೆಗಳ ಗುಣಮಟ್ಟದ ತನಿಖೆ ಮಾಡಬೇಕು .ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ .ಎಲ್ಲಾ ರಸ್ತೆಗಳ ಬಗ್ಗೆ ತನಿಖೆಗೆ ಆಗ್ರಹಿಸುತ್ತೇವೆ ಎಂದು ಆಪ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments