Webdunia - Bharat's app for daily news and videos

Install App

ಕಳಪೆ ರಸ್ತೆ ಗುಂಡಿಗಳ ವಿರುದ್ಧ ಆಕ್ರೋಶ

Webdunia
ಬುಧವಾರ, 13 ಡಿಸೆಂಬರ್ 2023 (15:00 IST)
ನಗರದಲ್ಲಿ ಮತ್ತೆ ಕಳಪೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.ನಿನ್ನೆ ಹಲಸೂರಿನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಗುಂಡಿಬಿದ್ದ ಜಾಗದಲ್ಲಿ ಪೂಜೆ ಮಾಡಲಾಗಿದೆ.
 
ರಸ್ತೆ ಕುಸಿದ ಜಾಗದಲ್ಲಿ ಹೂ,ಹಣ್ಣು, ಇಟ್ಟು ಗಂಧದಗಡ್ಡಿ ಪೂಜೆ ಮಾಡಿ ರಸ್ತೆಗೆ ಹಾಲಿನ ಅಭಿಷೇಕ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಗಿದೆ.ರಸ್ತೆ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ, ಬ್ರಾಂಡ್ ಬೆಂಗಳೂರು, ಸ್ಥಳೀಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದ್ದಾರೆ.
 
ಬೆಂಗಳೂರಿನ ವೈಟ್ ಟಾಪಿಂಗ್ ರಸ್ತೆಗಳ ಕ್ವಾಲಿಟಿ ಬಗ್ಗೆ ತನಿಖೆಯಾಗಬೇಕು .ಬೆಂಗಳೂರಿನ ರಸ್ತೆಗಳ ಗುಣಮಟ್ಟದ ತನಿಖೆ ಮಾಡಬೇಕು .ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ .ಎಲ್ಲಾ ರಸ್ತೆಗಳ ಬಗ್ಗೆ ತನಿಖೆಗೆ ಆಗ್ರಹಿಸುತ್ತೇವೆ ಎಂದು ಆಪ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments