Webdunia - Bharat's app for daily news and videos

Install App

ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ

Webdunia
ಗುರುವಾರ, 10 ಆಗಸ್ಟ್ 2023 (17:32 IST)
ಕೋರ್ಟ್ ಕೇಸ್ ಇದ್ದರೂ ರೈತರ ಜಮೀನು ವಶಕ್ಕೆ ಪಡೆಯಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದಾರೆ.ಇದರ ವಿರುದ್ದ ರೈತರ ಅಕ್ರೋಶ ಹಾಕಿದ್ದಾರೆ.ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ ಹಾಕಿರುವ ಘಟನೆ ಬನಶಂಕರಿ ಆರನೇ ಹಂತದ ದಾಸೇ ಗೌಡನ ಪಾಳ್ಯದಲ್ಲಿ ನಡೆದಿದೆ.
 
ಯಾವುದೇ ಸೂಚನೆ ಇಲ್ಲದೇ ಏಕಾಏಕಿ ಜೆಸಿಬಿ ಸಮೇತ ಬಂದ ಬಿಡಿಎ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು,ರೈತರ ವಿರುದ್ದ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ.ಹೀಗಾಗಿ ಬಿಡಿಎ ಅಧಿಕಾರಿಗಳು ಹಾಗೂ ರೈತ ನಡುವೆ ಮಾತಿನ ಚಕಮಕಿ ನಡೆದಿದೆ.ಈ ಹಿನ್ನಲೆ ಪ್ರತಿಭಟನೆ ಗೆ ರೈತರು ಮುಂದಾಗಿದ್ದಾರೆ.ಅನೇಕ ವರ್ಷಗಳಿಂದ ರೈತರ ಸ್ವಾಧೀನದಲ್ಲಿದ್ದ ಜಾಗದ ಏಕಾ ಏಕಿ ದಾಖಲೆ ತಿರುಚುವ ಪ್ರಯತ್ನ ಬಿಡಿಎ ನಡೆಸುತ್ತಿದೆ ಎಂಬ ಆರೋಪ ರೈತರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments