ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ

Webdunia
ಗುರುವಾರ, 10 ಆಗಸ್ಟ್ 2023 (17:32 IST)
ಕೋರ್ಟ್ ಕೇಸ್ ಇದ್ದರೂ ರೈತರ ಜಮೀನು ವಶಕ್ಕೆ ಪಡೆಯಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದಾರೆ.ಇದರ ವಿರುದ್ದ ರೈತರ ಅಕ್ರೋಶ ಹಾಕಿದ್ದಾರೆ.ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ ಹಾಕಿರುವ ಘಟನೆ ಬನಶಂಕರಿ ಆರನೇ ಹಂತದ ದಾಸೇ ಗೌಡನ ಪಾಳ್ಯದಲ್ಲಿ ನಡೆದಿದೆ.
 
ಯಾವುದೇ ಸೂಚನೆ ಇಲ್ಲದೇ ಏಕಾಏಕಿ ಜೆಸಿಬಿ ಸಮೇತ ಬಂದ ಬಿಡಿಎ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು,ರೈತರ ವಿರುದ್ದ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ.ಹೀಗಾಗಿ ಬಿಡಿಎ ಅಧಿಕಾರಿಗಳು ಹಾಗೂ ರೈತ ನಡುವೆ ಮಾತಿನ ಚಕಮಕಿ ನಡೆದಿದೆ.ಈ ಹಿನ್ನಲೆ ಪ್ರತಿಭಟನೆ ಗೆ ರೈತರು ಮುಂದಾಗಿದ್ದಾರೆ.ಅನೇಕ ವರ್ಷಗಳಿಂದ ರೈತರ ಸ್ವಾಧೀನದಲ್ಲಿದ್ದ ಜಾಗದ ಏಕಾ ಏಕಿ ದಾಖಲೆ ತಿರುಚುವ ಪ್ರಯತ್ನ ಬಿಡಿಎ ನಡೆಸುತ್ತಿದೆ ಎಂಬ ಆರೋಪ ರೈತರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments