Webdunia - Bharat's app for daily news and videos

Install App

ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ

Webdunia
ಗುರುವಾರ, 10 ಆಗಸ್ಟ್ 2023 (17:32 IST)
ಕೋರ್ಟ್ ಕೇಸ್ ಇದ್ದರೂ ರೈತರ ಜಮೀನು ವಶಕ್ಕೆ ಪಡೆಯಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದಾರೆ.ಇದರ ವಿರುದ್ದ ರೈತರ ಅಕ್ರೋಶ ಹಾಕಿದ್ದಾರೆ.ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ ಹಾಕಿರುವ ಘಟನೆ ಬನಶಂಕರಿ ಆರನೇ ಹಂತದ ದಾಸೇ ಗೌಡನ ಪಾಳ್ಯದಲ್ಲಿ ನಡೆದಿದೆ.
 
ಯಾವುದೇ ಸೂಚನೆ ಇಲ್ಲದೇ ಏಕಾಏಕಿ ಜೆಸಿಬಿ ಸಮೇತ ಬಂದ ಬಿಡಿಎ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು,ರೈತರ ವಿರುದ್ದ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ.ಹೀಗಾಗಿ ಬಿಡಿಎ ಅಧಿಕಾರಿಗಳು ಹಾಗೂ ರೈತ ನಡುವೆ ಮಾತಿನ ಚಕಮಕಿ ನಡೆದಿದೆ.ಈ ಹಿನ್ನಲೆ ಪ್ರತಿಭಟನೆ ಗೆ ರೈತರು ಮುಂದಾಗಿದ್ದಾರೆ.ಅನೇಕ ವರ್ಷಗಳಿಂದ ರೈತರ ಸ್ವಾಧೀನದಲ್ಲಿದ್ದ ಜಾಗದ ಏಕಾ ಏಕಿ ದಾಖಲೆ ತಿರುಚುವ ಪ್ರಯತ್ನ ಬಿಡಿಎ ನಡೆಸುತ್ತಿದೆ ಎಂಬ ಆರೋಪ ರೈತರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments