Webdunia - Bharat's app for daily news and videos

Install App

ಭಾರತ್ ಜೋಡೋ ಯಾತ್ರೆಗೆ ಕನ್ನಡಿಗರಿಂದ ಆಕ್ರೋಶ

Webdunia
ಗುರುವಾರ, 29 ಸೆಪ್ಟಂಬರ್ 2022 (20:56 IST)
ಭಾರತ್ ಜೋಡೋ ಯಾತ್ರೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದಾರೆ.ಭಾರತ್ ಜೋಡೊ ಯಾತ್ರೆಗೆ ರಾಜ್ಯ ಕಾಂಗ್ರೇಸ್ ನಾಯಕರು ಪೋಸ್ಟರ್ ಹಾಕಿದ್ದು, ಹಿಂದಿ ಭಾಷೆಯಲ್ಲಿ ರಾಹುಲ್ ಗಾಂಧಿ ಸ್ವಾಗತಿಸುವ ಬೋರ್ಡ್ ಹಾಕಲಾಗಿದೆ.ಕರ್ನಾಟಕದಲ್ಲಿ  ಹಿಂದಿ ಭಾಷೆಯ ಪೊಸ್ಟರ್ ಅಳವಡಿಕೆಗೆ ಈಗ  ಬರೀ ವಿರೋಧ ವ್ಯಕ್ತವಾಗ್ತಿದೆ.ಇದಕ್ಕೆ ರೊಚ್ಚಿಗೆದ್ದ ಕನ್ನಡದ ಅಭಿಮಾನಿಗಳು ಕನ್ನಡ ಬಳಸಿ ಎಂದು ಪೋಸ್ಟರ್ ಮೇಲೆ‌ ಬರೆಯುತ್ತಿದಾರೆ.ಇನ್ನೂ ಈ ಘಟನೆ  ಮೈಸೂರು ಜಿಲ್ಲೆ ನಂಜನಗೂಡು ಸಮೀಪದಲ್ಲಿ ನಡೆದಿದೆ.ಹೀಗಾಗಿ ಮೈಸೂರು-ಗುಂಡ್ಲುಪೇಟೆ ಮಧ್ಯದ ರಸ್ತೆಯಲ್ಲಿ ಜನರು ವ್ಯಾಪಕ  ಅಸಾಮಾಧಾನಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments