Webdunia - Bharat's app for daily news and videos

Install App

ಭಾರತ್ ಜೋಡೋ ಯಾತ್ರೆಗೆ ಕನ್ನಡಿಗರಿಂದ ಆಕ್ರೋಶ

Webdunia
ಗುರುವಾರ, 29 ಸೆಪ್ಟಂಬರ್ 2022 (20:56 IST)
ಭಾರತ್ ಜೋಡೋ ಯಾತ್ರೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದಾರೆ.ಭಾರತ್ ಜೋಡೊ ಯಾತ್ರೆಗೆ ರಾಜ್ಯ ಕಾಂಗ್ರೇಸ್ ನಾಯಕರು ಪೋಸ್ಟರ್ ಹಾಕಿದ್ದು, ಹಿಂದಿ ಭಾಷೆಯಲ್ಲಿ ರಾಹುಲ್ ಗಾಂಧಿ ಸ್ವಾಗತಿಸುವ ಬೋರ್ಡ್ ಹಾಕಲಾಗಿದೆ.ಕರ್ನಾಟಕದಲ್ಲಿ  ಹಿಂದಿ ಭಾಷೆಯ ಪೊಸ್ಟರ್ ಅಳವಡಿಕೆಗೆ ಈಗ  ಬರೀ ವಿರೋಧ ವ್ಯಕ್ತವಾಗ್ತಿದೆ.ಇದಕ್ಕೆ ರೊಚ್ಚಿಗೆದ್ದ ಕನ್ನಡದ ಅಭಿಮಾನಿಗಳು ಕನ್ನಡ ಬಳಸಿ ಎಂದು ಪೋಸ್ಟರ್ ಮೇಲೆ‌ ಬರೆಯುತ್ತಿದಾರೆ.ಇನ್ನೂ ಈ ಘಟನೆ  ಮೈಸೂರು ಜಿಲ್ಲೆ ನಂಜನಗೂಡು ಸಮೀಪದಲ್ಲಿ ನಡೆದಿದೆ.ಹೀಗಾಗಿ ಮೈಸೂರು-ಗುಂಡ್ಲುಪೇಟೆ ಮಧ್ಯದ ರಸ್ತೆಯಲ್ಲಿ ಜನರು ವ್ಯಾಪಕ  ಅಸಾಮಾಧಾನಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments