ಪಕ್ಷೇತರ ಶಾಸಕನ ಕ್ಷೇತ್ರದಲ್ಲಿ ಆಕ್ರೋಶ : ಚಪ್ಪಲಿ ಸೇವೆ ಮಾಡಿದ ಜನತೆ

Webdunia
ಗುರುವಾರ, 25 ಜುಲೈ 2019 (16:35 IST)
ಪಕ್ಷೇತರ ಶಾಸಕ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ಬಿಜೆಪಿಗೆ ಹಾರಿರೋದನ್ನು ಆ ಕ್ಷೇತ್ರದ ಜನರು ಖಂಡಿಸಿದ್ದು, ವಿಭಿನ್ನವಾಗಿ ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಕ್ಷೇತರ ಶಾಸಕರಾಗಿರುವ ಎಚ್.ನಾಗೇಶ್ ಸ್ವಕ್ಷೇತ್ರದಲ್ಲಿ ಪ್ರತಿಭಟನೆಗಳು ಶುರುವಾಗಿವೆ.
ಸಚಿವ ಸ್ಥಾನ ನೀಡಿದ್ದರೂ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ತಮ್ಮನ್ನು ಮಾಡಿಕೊಂಡು ಶಾಸಕ ಸ್ಥಾನಕ್ಕೆ ಎಚ್.ನಾಗೇಶ್ ರಾಜೀನಾಮೆ ನೀಡಿದ್ದಾರೆಂದು ಜನರು ದೂರಿದ್ದಾರೆ.

ಚಟ್ಟದ ಮೇಲೆ ಮಲಗಿಸಿ ಶಾಸಕರ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಜತೆಗೆ ಹಣವನ್ನು ಹಾಕಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

 ದುಡ್ಡಿಗಾಗಿ ತಮ್ಮನ್ನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಶಾಸಕರ ವಿರುದ್ಧ ಅಲ್ಲಿನ ಜನರು ಪ್ರತಿಭಟನೆ ಮೂಲಕ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments