Webdunia - Bharat's app for daily news and videos

Install App

ಪಕ್ಷೇತರ ಶಾಸಕನ ಕ್ಷೇತ್ರದಲ್ಲಿ ಆಕ್ರೋಶ : ಚಪ್ಪಲಿ ಸೇವೆ ಮಾಡಿದ ಜನತೆ

Webdunia
ಗುರುವಾರ, 25 ಜುಲೈ 2019 (16:35 IST)
ಪಕ್ಷೇತರ ಶಾಸಕ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ಬಿಜೆಪಿಗೆ ಹಾರಿರೋದನ್ನು ಆ ಕ್ಷೇತ್ರದ ಜನರು ಖಂಡಿಸಿದ್ದು, ವಿಭಿನ್ನವಾಗಿ ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಕ್ಷೇತರ ಶಾಸಕರಾಗಿರುವ ಎಚ್.ನಾಗೇಶ್ ಸ್ವಕ್ಷೇತ್ರದಲ್ಲಿ ಪ್ರತಿಭಟನೆಗಳು ಶುರುವಾಗಿವೆ.
ಸಚಿವ ಸ್ಥಾನ ನೀಡಿದ್ದರೂ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ತಮ್ಮನ್ನು ಮಾಡಿಕೊಂಡು ಶಾಸಕ ಸ್ಥಾನಕ್ಕೆ ಎಚ್.ನಾಗೇಶ್ ರಾಜೀನಾಮೆ ನೀಡಿದ್ದಾರೆಂದು ಜನರು ದೂರಿದ್ದಾರೆ.

ಚಟ್ಟದ ಮೇಲೆ ಮಲಗಿಸಿ ಶಾಸಕರ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಜತೆಗೆ ಹಣವನ್ನು ಹಾಕಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

 ದುಡ್ಡಿಗಾಗಿ ತಮ್ಮನ್ನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಶಾಸಕರ ವಿರುದ್ಧ ಅಲ್ಲಿನ ಜನರು ಪ್ರತಿಭಟನೆ ಮೂಲಕ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments