Webdunia - Bharat's app for daily news and videos

Install App

ಪಕ್ಷೇತರ ಶಾಸಕನ ಕ್ಷೇತ್ರದಲ್ಲಿ ಆಕ್ರೋಶ : ಚಪ್ಪಲಿ ಸೇವೆ ಮಾಡಿದ ಜನತೆ

Webdunia
ಗುರುವಾರ, 25 ಜುಲೈ 2019 (16:35 IST)
ಪಕ್ಷೇತರ ಶಾಸಕ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ಬಿಜೆಪಿಗೆ ಹಾರಿರೋದನ್ನು ಆ ಕ್ಷೇತ್ರದ ಜನರು ಖಂಡಿಸಿದ್ದು, ವಿಭಿನ್ನವಾಗಿ ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಕ್ಷೇತರ ಶಾಸಕರಾಗಿರುವ ಎಚ್.ನಾಗೇಶ್ ಸ್ವಕ್ಷೇತ್ರದಲ್ಲಿ ಪ್ರತಿಭಟನೆಗಳು ಶುರುವಾಗಿವೆ.
ಸಚಿವ ಸ್ಥಾನ ನೀಡಿದ್ದರೂ ಮೈತ್ರಿ ಸರಕಾರಕ್ಕೆ ಕೈ ಕೊಟ್ಟು ತಮ್ಮನ್ನು ಮಾಡಿಕೊಂಡು ಶಾಸಕ ಸ್ಥಾನಕ್ಕೆ ಎಚ್.ನಾಗೇಶ್ ರಾಜೀನಾಮೆ ನೀಡಿದ್ದಾರೆಂದು ಜನರು ದೂರಿದ್ದಾರೆ.

ಚಟ್ಟದ ಮೇಲೆ ಮಲಗಿಸಿ ಶಾಸಕರ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಜತೆಗೆ ಹಣವನ್ನು ಹಾಕಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

 ದುಡ್ಡಿಗಾಗಿ ತಮ್ಮನ್ನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಶಾಸಕರ ವಿರುದ್ಧ ಅಲ್ಲಿನ ಜನರು ಪ್ರತಿಭಟನೆ ಮೂಲಕ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments