Webdunia - Bharat's app for daily news and videos

Install App

ಎಂಎಲ್ಸಿಗೆ ಸೇರಿದ ಮದ್ಯದ ಅಂಗಡಿ ಸ್ಥಳಾಂತರಕ್ಕೆ ಆಕ್ರೋಶ

Webdunia
ಶನಿವಾರ, 14 ಜುಲೈ 2018 (17:20 IST)
ಹಾಲಿ ಎಂಎಲ್ಸಿ  ಧರ್ಮೇಗೌಡ ಅಧೀನದಲ್ಲಿ ಇರುವಂತಹ ಪವನ್ ವೈನ್ ಮದ್ಯದಂಗಡಿ ಅನ್ನು ಸಕರಾಯಪಟ್ಟಣ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಸ್ಥಳಾಂತರಗೊಳಿಸಲು ನಿರ್ಧರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಇದಕ್ಕೆ ಸ್ಥಳೀಯರ ಆಕ್ರೋಶವೂ ವ್ಯಕ್ತವಾಗಿದೆ. ಬಂಜಾರ್ ಸಮುದಾಯದವರು ಎಲ್ಲರೂ ಸೇರಿ ನಿರ್ಮಿಸಿರುವ ಲೇಔಟ್ನಲ್ಲಿ ಧನಂಜಯ್ ಎಂಬಾತನಿಂದ 47*48 ಅಳತೆಯ ನಿವೇಶನವನ್ನು ಖರೀದಿಸಿ ಈ ಜಾಗದಲ್ಲಿ ಧರ್ಮೇಗೌಡರ ಅಧೀನದಲ್ಲಿರುವ ಪವನ್ ವೈನ್ಸ್ ಮದ್ಯದ ಅಂಗಡಿಯನ್ನು ಸ್ಥಳಾಂತರ ಮಾಡಲು ತಂತ್ರ ಕುತಂತ್ರವನ್ನು ಮಾಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. 

ಈ ರೀತಿ ಮದ್ಯದ ಅಂಗಡಿಯನ್ನು ಜನ ವಸತಿ ಇರುವ ಜಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ ಮತ್ತು ಇದಕ್ಕೆ ನಮ್ಮ ವಿರೋಧವಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಯಾವುದೇ ಕಾರಣಕ್ಕೂ ಈ ಬಡಾವಣೆಯಲ್ಲಿ ಮದ್ಯದಂಗಡಿ ತರಲು ನಾವು ಬಿಡುವುದಿಲ್ಲ ಎಂದು ಬಡಾವಣೆ ನಿವಾಸಿಗಳು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments