ಖರ್ಗೆ ವಿರುದ್ಧ ಭುಗಿಲೆದ್ದ ಆಕ್ರೋಶ

Webdunia
ಶುಕ್ರವಾರ, 25 ಜನವರಿ 2019 (14:59 IST)
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ತುಮಕೂರಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆಯಲ್ಲಿ ಸಚಿವ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಿಜೆಪಿ ಮುಖಂಡರು ರಮೇಶ್, ಶಿವಪ್ರಸಾದ್ ನೇತೃತ್ವದಲ್ಲಿ ಕಾರ್ಯಕರ್ತರ ಪ್ರತಿಭಟನೆ ನಡೆಯಿತು. ಸಚಿವ ಸಂಪುಟದಿಂದ ಪ್ರಿಯಾಂಕ ಖರ್ಗೆ ವಜಾಗೊಳಿಸುವಂತೆ ಆಗ್ರಹ ಮಾಡಲಾಯಿತು.

ತುಮಕೂರು ಸಿದ್ದಗಂಗಾ ಶ್ರೀಗಳ ಶೋಕಾಚರಣೆ ನಡುವೆಯೂ ಸಂವಿಧಾನ ಸಂಭಾಷಣೆ ಕಾರ್ಯಕ್ರಮವನ್ನು ಸಚಿವ ಪ್ರಿಯಾಂಕ ಖರ್ಗೆ ನಡೆಸಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಭಯೋತ್ಪಾದಕರೆಂದು ಹೇಳಿಕೆ ಕೊಟ್ಟಿದ್ದಾರೆ. ಕೂಡಲೇ ಸಂಪುಟದಿಂದ ಖರ್ಗೆಯವರನ್ನು ವಜಾಗೊಳಿಸುವಂತೆ ಆಗ್ರಹ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್ ಜನತಾ ಪಾರ್ಟಿಗೆ ಕೌಂಟರ್ ಕೊಡಲು ಹಿಟ್ ಜನತಾ ಪಾರ್ಟಿ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯೇ, ಇಲ್ಲಿದೆ ಮಹತ್ವದ ಮಾಹಿತಿ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ಮುಂದಿನ ಸುದ್ದಿ
Show comments