Webdunia - Bharat's app for daily news and videos

Install App

ಹಿಂದೂ ದೇವಸ್ಥಾನ ಪಕ್ಕದಲ್ಲೇ ಚರ್ಚ್ ನಿರ್ಮಾಣಕ್ಕೆ ಆಕ್ರೋಶ

Webdunia
ಬುಧವಾರ, 23 ನವೆಂಬರ್ 2022 (16:51 IST)
ಹಿಂದೂ ದೇವಸ್ಥಾನ ಪಕ್ಕದಲ್ಲೇ ಚರ್ಚ್ ನಿರ್ಮಾಣಮಾಡಿರುವುದಕ್ಕೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.ಜೀವನ್ ಭೀಮ ನಗರ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಚರ್ಚ್ ನಿರ್ಮಾಣ ಮಾಡಿದ್ದು.ಕ್ರಿಷ್ಯಾನಿಟಿಯವರು ಚರ್ಚ್ ನಿರ್ಮಾಣ ಮಾಡಿ ಮತಾಂತರಕ್ಕೆ ಮುಂದಾಗುತ್ತಿದ್ದಾರೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ.
 
ಸುತ್ತಮುತ್ತ  ಮೂರು ನಾಲ್ಕು‌ ಹಿಂದೂ ದೇವಸ್ಥಾನಗಳು ಇವೆ.ಅದರ ಮಧ್ಯೆ ಚರ್ಚ್ ನಿರ್ಮಾಣ ಮಾಡಿದ್ದಾರೆ.ಇವರಿಗೆ ಪರ್ಮಿಷನ್ ಕೊಟ್ಟವರು ಯಾರು? ಎಂದು ಟ್ವಿಟರ್ ನಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments