Webdunia - Bharat's app for daily news and videos

Install App

ತೋಟದ ಮಾಲೀಕನಿಂದ ಕೆಲಸವಳ ಮೇಲೆ ರೇಪ್

Webdunia
ಬುಧವಾರ, 30 ಜುಲೈ 2014 (08:41 IST)
ತೋಟದ ಮಾಲೀಕನೊಬ್ಬ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ನಿರಂತರ ಅತ್ಯಾಚಾರ ಮಾಡಿದ ಘಟನೆ ತುಮಕೂರು ತಾಲ್ಲೂಕಿನಲ್ಲಿ ವರದಿಯಾಗಿದೆ.

ತಾಲ್ಲೂಕಿನ ಹೆಬ್ಬೂರಿನಲ್ಲಿ ವರದಿಯಾದ ಘಟನೆಯಲ್ಲಿ 40 ವರ್ಷದ ತೋಟದ ಮಾಲೀಕ  ದೇವರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಹೆಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುವುದು ಎಂದು ಆತ ಬೆದರಿಕೆ ಕೂಡ ಒಡ್ಡಿದ್ದ ಎಂದು ಪೋಲಿಸರು ತಿಳಿಸಿದ್ದಾರೆ. 
 
ದೇವರಾಜ್ ವಿವಾಹಿತನಾಗಿದ್ದು, ಆತನಿಗೆ ಎರಡು ಮಕ್ಕಳಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ. 
 
ಆದರೆ ಪ್ರಕರಣದಲ್ಲಿ ಕೆಲವು  ಮಹತ್ವದ ಅಂಶಗಳು ಬೆಳಕಿಗೆ ಬರುತ್ತಿದ್ದು. ಸ್ವಯಂ ಇಚ್ಛೆಯಿಂದ ದೇವರಾಜ್ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವತಿ ಆತ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಕರಣ ದಾಖಲಿಸಿದ್ದಾಳೆ ಎಂದು ಹೇಳಲಾಗುತ್ತಿದೆ. ಪೋಲಿಸ್ ತನಿಖೆಯ ಬಳಿಕ ಸತ್ಯ ಹೊರ ಬೀಳಲಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments