Webdunia - Bharat's app for daily news and videos

Install App

ರಾಜ್ಯಸಭೆ: ಬಿಜೆಪಿಯಂತೆ ಪರರಾಜ್ಯದ ರಾಜಕಾರಣಿಗಳ ಆಯ್ಕೆ ಒತ್ತಡಕ್ಕೆ ಮಣಿದ ಕಾಂಗ್ರೆಸ್

Webdunia
ಮಂಗಳವಾರ, 24 ಮೇ 2016 (19:27 IST)
ರಾಜ್ಯದ ಹಿತಾಸಕ್ತಿಯನ್ನು ಮರೆತಿರುವ ರಾಷ್ಟ್ರೀಯ ಪಕ್ಷಗಳು ರಾಜ್ಯಸಭೆ ಚುನಾವಣೆಗೆ ಪರರಾಜ್ಯದ ರಾಜ್ಯಕಾರಣಿಗಳನ್ನು ಆಯ್ಕೆ ಮಾಡುತ್ತಿವೆ ಎನ್ನುವ ಆಕ್ರೋಶ ರಾಜ್ಯದಲ್ಲಿ ಕೇಳಿಬರುತ್ತಿದೆ. 
 
ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತುಳಿದಿರುವ ಹಾದಿಯನ್ನೇ ತುಳಿದಿರುವ ಕಾಂಗ್ರೆಸ್, ಹೈಕಮಾಂಡ್ ಒತ್ತಡಕ್ಕೆ ಮಣಿದು ತಮಿಳನಾಡು ಮೂಲದ ಪಿ. ಚಿದಂಬರಂ ಅವರನ್ನು ಆಯ್ಕೆ ಮಾಡಲು ಮುಂದಾಗಿದೆ.
 
ಭಾರತೀಯ ಜನತಾ ಪಾರ್ಟಿ ಕಳೆದ 18 ವರ್ಷಗಳಿಂದ ಕನ್ನಡದ ಗಂಧ ಗಾಳಿ ತಿಳಿಯದ ಆಂಧ್ರ ಮೂಲದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಮೂಲಕ ಟೀಕೆಗೆ ಗುರಿಯಾಗಿದೆ. ಇದೀಗ, ಬಿಜೆಪಿ ಹಾದಿಯನ್ನೇ ತುಳಿದ ಕಾಂಗ್ರೆಸ್ ತಮಿಳುನಾಡು ಮೂಲದ ಪಿ. ಚಿದಂಬರಂ ಅವರನ್ನು ಆಯ್ಕೆ ಮಾಡಲು ಮುಂದಾಗಿದೆ.
 
ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಕಾರ್ಯಕರ್ತರು ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಅಯ್ಕೆ ಮಾಡದಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವುದನ್ನು ಸ್ಮರಿಸಬಹುದು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments