Webdunia - Bharat's app for daily news and videos

Install App

ಕಲಬುರಗಿಗೆ ಆಗಮಿಸಿದ ಪಿ.ಚಿದಂಬರಂ

Webdunia
ಶುಕ್ರವಾರ, 5 ಅಕ್ಟೋಬರ್ 2018 (17:36 IST)
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಪ್ರಕರಣವೊಂದರ ವಾದಮಂಡನೆಗೆ ಹಿರಿಯ ವಕೀಲ, ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕಲಬುರಗಿಗೆ ಆಗಮಿಸಿದರು.

ಹೆಲಿಕಾಪ್ಟರ್ ಮೂಲಕ ಕಲಬುರಗಿ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಿದ ಪಿ.ಚಿದಂಬರಂ ಅವರನ್ನು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್,  ಪದಾಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. 

ವೈಯಕ್ತಿಕ ಕೆಲಸದ ಮೇಲೆ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೂ ಮಾತನಾಡಲ್ಲ ಎಂದ ಪಿ.ಚಿದಂಬರಂ ಹೆಲಿಪ್ಯಾಡ್‌ನಿಂದ ಕಲಬುರಗಿ ಹೊರವಲಯದ ಹೈಕೋರ್ಟ್ ಪೀಠದತ್ತ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments