ದಸರಾ ವಿಷಯದಲ್ಲಿ ಪಿ.ಎಚ್.ಡಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (16:48 IST)
ನಾಲ್ಕು ಶತಮಾನಗಳನ್ನು ಸವೆಸಿ ಐದನೇ ಶತಮಾನದತ್ತ ಸಾಗುತ್ತಿರುವ ಮೈಸೂರು ದಸರಾ ಪ್ರತಿವರ್ಷವೂ ಹಲವು ಹೊಸತನಗಳನ್ನು ತನ್ನೊಡಲಲ್ಲಿ ಸೇರಿಸಿಕೊಂಡು ಅದ್ಧೂರಿತನವನ್ನು ಇಮ್ಮಡಿ ಮಾಡಿಕೊಂಡು ಮುಂದೆ ಸಾಗುತ್ತಿದೆ. ಆಳರಸರ ಕಾಲದ ದಸರಾ ಇವತ್ತು ಸಾಂಸ್ಕೃತಿಕ ಸಂಗಮವಾಗಿ ನಾಡಹಬ್ಬವಾಗಿ ಪ್ರಜ್ವಲಿಸುತ್ತಿದೆ.
ದಸರಾದ ಬಗ್ಗೆ ಅಧ್ಯಯನ ಮಾಡಿ ಡಾ. ವಿ. ರಂಗನಾಥ್ ಪಿಹೆಚ್‌ಡಿ ಪದವಿಪಡೆದಿರುವುದು ವಿಶೇಷವಾಗಿದೆ.
 
ದಸರೆಗೆ ಪೌರಾಣಿಕ ಮತ್ತು ಐತಿಹಾಸಿಕ ಎರಡರ ಬೆಸುಗೆಯಿದೆ. ಇವತ್ತಿಗೂ ದಸರೆಯನ್ನು ಹಲವೆಡೆ ಆಚರಿಸಲಾಗುತ್ತಿದೆಯಾದರೂ ಅಲ್ಲಿನ ಆಚರಣೆಗೂ ಮೈಸೂರಿನಲ್ಲಿ ಆಚರಿಸಲ್ಪಡುವ ದಸರೆಗೂ ಭಿನ್ನತೆ ಮತ್ತು ವಿಶಿಷ್ಟತೆ ಕಂಡು ಬರುತ್ತದೆ. ಇಲ್ಲಿನ ದಸರೆಯಲ್ಲಿ ಸಂಪ್ರದಾಯದ ಲೇಪನದೊಂದಿಗೆ ರಾಜಪಾರಂಪರ್ಯದ ವೈಭವ, ಇತಿಹಾಸದ ಮೇಳೈಕೆ ಸಾಂಸ್ಕೃತಿಕ ಉತ್ಸವವಾಗಿ ಗಮನಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments