ಕಾಂಗ್ರೆಸ್ ವಿರುದ್ಧ ಪಿ.ಐ. ಎಲ್.

Webdunia
ಮಂಗಳವಾರ, 11 ಜನವರಿ 2022 (16:43 IST)
ನಮ್ಮ ನೀರು ನಮ್ಮ ಹಕ್ಕು” ಹೆಸರಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
 
ಬೆಂಗಳೂರು ನಿವಾಸಿ ಎ.ವಿ. ನಾಗೇಂದ್ರ ಪ್ರಸಾದ್ ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ.
ದಿನೇ ದಿನೇ ಕೋವಿಡ್ ಸ್ಥಿತಿ ಬಿಗಡಾಯಿಸುತ್ತಿದೆ. ಈ ಮಧ್ಯೆ ಪಾದಯಾತ್ರೆಯಿಂದ ಕೋವಿಡ್ ಹಬ್ಬುವ ಸಾಧ್ಯತೆಯಿದೆ. ನಿರ್ಬಂಧವಿದ್ದರೂ ಕೆಪಿಸಿಸಿ ಪಾದಯಾತ್ರೆ ಮುಂದುವರಿಸಿದೆ. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ಮುಂದುವರಿಸದಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡುವಂತೆ ಸರ್ಕಾರ, ರಾಮನಗರ ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಪತ್ನಿ ಕೊಲೆಗೆ ಖತರ್ನಾಕ್ ಐಡಿಯಾ ಮಾಡಿದ್ದ ಡಾ ಮಹೇಂದ್ರ ರೆಡ್ಡಿ

ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ‌ದೌಡಾಯಿಸಿದ ಪೊಲೀಸರು

ಮುಂದಿನ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ನಿಂತರೂ ಸೋಲಿಸಲು ಆರ್ ಎಸ್ಎಸ್ ಟೀಂ ರೆಡಿ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಮುಂದಿನ ಸುದ್ದಿ
Show comments