Webdunia - Bharat's app for daily news and videos

Install App

ತನ್ನ ಪರ ಪ್ರಚಾರ ಮಾಡುವಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕನ ಮೊರೆ ಹೋದ ಪಿ.ನಾಗರಾಜ್

Webdunia
ಮಂಗಳವಾರ, 3 ಡಿಸೆಂಬರ್ 2019 (11:30 IST)
ಬೆಂಗಳೂರು : ಡಿ.5 ರಂದು ಯಶವಂತಪುರ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ ಯಶವಂತರಪುರದ ಕಾಂಗ್ರೆಸ್ ಅಭ್ಯರ್ಥಿ ಪಿ.ನಾಗರಾಜ್ ಅವರನ್ನು ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಹೌದು. ಯಶವಂತರಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಿ.ನಾಗರಾಜ್ ಅವರು ಕಣಕ್ಕೀಳಿಯುತ್ತಿದ್ದಾರೆ. ಆದರೆ ಈವರೆಗೂ ಕಾಂಗ್ರೆಸ್ ನ ಯಾವುದೇ ಪ್ರಭಾವಿ ನಾಯಕರು ಪ್ರಚಾರ ನಡೆಸಿದ ಹಿನ್ನಲೆಯಲ್ಲಿ ಬೇಸರಗೊಂಡ ಪಿ.ನಾಗರಾಜ್, ತನ್ನ ಪರ ಪ್ರಚಾರ ಮಾಡುವಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕರೊಬ್ಬರಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.


ಇಂದು ಪ್ರಚಾರಕ್ಕೆ ಕೊನೆಯ ದಿನವಾದ್ದರಿಂದ ಇಂದು ಕಾಂಗ್ರೆಸ್ ನಾಯಕ ಡಿಕೆಶಿ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿ ತನ್ನ ಪರ 1 ಗಂಟೆಯಾದರೂ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments