Webdunia - Bharat's app for daily news and videos

Install App

ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಂಚನೆ ಪ್ರಕರಣ

Webdunia
ಶನಿವಾರ, 3 ಜುಲೈ 2021 (19:07 IST)
ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಆಮ್ ಆದ್ಮಿ ಪಕ್ಷ ಇಂದು ಸಿಸಿಬಿ ಕಚೇರಿಗೆ ಮುತ್ತಿಗೆ ಹಾಕಿದರು..  ಚಾಮರಾಜ ಪೇಟೆಯ ಸಿಸಿಬಿ ಕಚೇರಿಗೆ ಮುತ್ತಿಗೆ ಹಾಕಿದ ಆಮ್‌ ಆದ್ಮಿ ಮುಖಂಡರು ಶ್ರೀರಾಮುಲು ಪಿಎ ರಾಜಣ್ಣ ನನ್ನು ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿದರು.. ರಾಜಣ್ಣ ಕೋಟಿ‌ ಕೋಟಿ ಅವ್ಯವಹಾರ ಮಾಡಿರೋದು ಸಾಬೀತಾಗಿದೆ ಹೀಗಾಗಿ ಅವರನ್ನ ಬಂಧನ ಮಾಡಬೇಕು, ತಮ್ಮ‌ ಪಿಎ ನನ್ನು ಬಿಡಿಸಲು ಸಿಸಿಬಿ ಮೇಲೆ ಶ್ರೀರಾಮುಲು ಒತ್ತಡ ಹೇರಿದ್ದಾರೆ, ಜೊತೆಗೆ ವಿಜಯೇಂದ್ರ ಅವರನ್ನ ತನಿಖೆಗೆ ಒಳಪಡಿಸಬೇಕು.
ಮುಖ್ಯ ಮಂತ್ರಿಗಳು ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು..ಇದೇ ವೇಳೆ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದು
ಕೆಎಸ್ಆರ್ ಪಿ ಬಸ್ ನಲ್ಲಿ ಕರೆದೊಯ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments