ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಂಚನೆ ಪ್ರಕರಣ

Webdunia
ಶನಿವಾರ, 3 ಜುಲೈ 2021 (19:07 IST)
ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಆಮ್ ಆದ್ಮಿ ಪಕ್ಷ ಇಂದು ಸಿಸಿಬಿ ಕಚೇರಿಗೆ ಮುತ್ತಿಗೆ ಹಾಕಿದರು..  ಚಾಮರಾಜ ಪೇಟೆಯ ಸಿಸಿಬಿ ಕಚೇರಿಗೆ ಮುತ್ತಿಗೆ ಹಾಕಿದ ಆಮ್‌ ಆದ್ಮಿ ಮುಖಂಡರು ಶ್ರೀರಾಮುಲು ಪಿಎ ರಾಜಣ್ಣ ನನ್ನು ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿದರು.. ರಾಜಣ್ಣ ಕೋಟಿ‌ ಕೋಟಿ ಅವ್ಯವಹಾರ ಮಾಡಿರೋದು ಸಾಬೀತಾಗಿದೆ ಹೀಗಾಗಿ ಅವರನ್ನ ಬಂಧನ ಮಾಡಬೇಕು, ತಮ್ಮ‌ ಪಿಎ ನನ್ನು ಬಿಡಿಸಲು ಸಿಸಿಬಿ ಮೇಲೆ ಶ್ರೀರಾಮುಲು ಒತ್ತಡ ಹೇರಿದ್ದಾರೆ, ಜೊತೆಗೆ ವಿಜಯೇಂದ್ರ ಅವರನ್ನ ತನಿಖೆಗೆ ಒಳಪಡಿಸಬೇಕು.
ಮುಖ್ಯ ಮಂತ್ರಿಗಳು ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು..ಇದೇ ವೇಳೆ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದು
ಕೆಎಸ್ಆರ್ ಪಿ ಬಸ್ ನಲ್ಲಿ ಕರೆದೊಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments