Webdunia - Bharat's app for daily news and videos

Install App

ಯಾವ ಪ್ಯಾಕೇಜ್ ಗಳು ಮಧ್ಯಮ ವರ್ಗದವರನ್ನು ತಲುಪುತ್ತಿಲ್ಲ

Webdunia
ಶುಕ್ರವಾರ, 21 ಮೇ 2021 (07:27 IST)
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ವಿಧಿಸಿ ರಾಜ್ಯ ಸರ್ಕಾರ ಪ್ಯಾಕೇಜ್ ಭರವಸೆಯನ್ನೇನೋ ಕೊಡುತ್ತಿದೆ. ಆದರೆ ಈ ಪ್ಯಾಕೇಜ್ ಗಳು ಮಧ್ಯಮ ವರ್ಗದವರನ್ನು ತಲುಪುತ್ತಿಲ್ಲ ಎನ್ನುವುದು ವಿಪರ್ಯಾಸ.


ಅತ್ತ ಬಿಪಿಎಲ್ ಕಾರ್ಡ್ ಇಲ್ಲ, ಇತ್ತ ತೀರಾ ಬಡವರೂ ಅಲ್ಲ ಎನ್ನುವಂತಹ ಮಧ್ಯಮ ವರ್ಗದವರಿಗೆ ಯಾವ ಪರಿಹಾರವೂ ಸಿಗುತ್ತಿಲ್ಲ. ಕೊರೋನಾ, ಲಾಕ್ ಡೌನ್ ನಿಂದಾಗಿ ಅವರ ಆದಾಯಕ್ಕೂ ಪೆಟ್ಟು ಬಿದ್ದಿದೆ. ಆದರೆ ಸರ್ಕಾರದಿಂದ ಈ ವರ್ಗದವರಿಗೆ ನೆರವು ಸಿಗುತ್ತಿಲ್ಲ.

ಖಾಸಗಿ ಕಂಪನಿಗಳಲ್ಲಿ ಸಾಧಾರಣ ವೇತನ ಪಡೆದು ದುಡಿಯತ್ತಿರುವ ವರ್ಗದವರಿಗೆ ಈಗ ಒಂದು ತಿಂಗಳಿಂದ ಲಾಕ್ ಡೌನ್ ಆಗಿ ಸಂಬಳವೂ ಬಂದಿಲ್ಲ, ಅತ್ತ ಉಳಿತಾಯದ ಹಣವೂ ಹೆಚ್ಚಿಲ್ಲ ಎನ್ನುವ ಪರಿಸ್ಥಿತಿ. ಅದರ ಜೊತೆಗೆ ಖಾಯಿಲೆ,ಕಸಾಲೆ ಬಂದು ಹೆಚ್ಚುವರಿ ಖರ್ಚಾದರೆ ದೇವರೇ ಗತಿ. ಇಂತಹವರಿಗೂ ನೆರವಾಗುವಂತಹ ಯೋಜನೆಯನ್ನು ಸರ್ಕಾರ ಮಾಡಿದರೆ ಪರಿಹಾರ ಪ್ಯಾಕೇಜ್ ಎನ್ನುವುದಕ್ಕೆ ನಿಜವಾದ ಅರ್ಥ ಸಿಗಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments