ಯಾವ ಪ್ಯಾಕೇಜ್ ಗಳು ಮಧ್ಯಮ ವರ್ಗದವರನ್ನು ತಲುಪುತ್ತಿಲ್ಲ

Webdunia
ಶುಕ್ರವಾರ, 21 ಮೇ 2021 (07:27 IST)
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ವಿಧಿಸಿ ರಾಜ್ಯ ಸರ್ಕಾರ ಪ್ಯಾಕೇಜ್ ಭರವಸೆಯನ್ನೇನೋ ಕೊಡುತ್ತಿದೆ. ಆದರೆ ಈ ಪ್ಯಾಕೇಜ್ ಗಳು ಮಧ್ಯಮ ವರ್ಗದವರನ್ನು ತಲುಪುತ್ತಿಲ್ಲ ಎನ್ನುವುದು ವಿಪರ್ಯಾಸ.


ಅತ್ತ ಬಿಪಿಎಲ್ ಕಾರ್ಡ್ ಇಲ್ಲ, ಇತ್ತ ತೀರಾ ಬಡವರೂ ಅಲ್ಲ ಎನ್ನುವಂತಹ ಮಧ್ಯಮ ವರ್ಗದವರಿಗೆ ಯಾವ ಪರಿಹಾರವೂ ಸಿಗುತ್ತಿಲ್ಲ. ಕೊರೋನಾ, ಲಾಕ್ ಡೌನ್ ನಿಂದಾಗಿ ಅವರ ಆದಾಯಕ್ಕೂ ಪೆಟ್ಟು ಬಿದ್ದಿದೆ. ಆದರೆ ಸರ್ಕಾರದಿಂದ ಈ ವರ್ಗದವರಿಗೆ ನೆರವು ಸಿಗುತ್ತಿಲ್ಲ.

ಖಾಸಗಿ ಕಂಪನಿಗಳಲ್ಲಿ ಸಾಧಾರಣ ವೇತನ ಪಡೆದು ದುಡಿಯತ್ತಿರುವ ವರ್ಗದವರಿಗೆ ಈಗ ಒಂದು ತಿಂಗಳಿಂದ ಲಾಕ್ ಡೌನ್ ಆಗಿ ಸಂಬಳವೂ ಬಂದಿಲ್ಲ, ಅತ್ತ ಉಳಿತಾಯದ ಹಣವೂ ಹೆಚ್ಚಿಲ್ಲ ಎನ್ನುವ ಪರಿಸ್ಥಿತಿ. ಅದರ ಜೊತೆಗೆ ಖಾಯಿಲೆ,ಕಸಾಲೆ ಬಂದು ಹೆಚ್ಚುವರಿ ಖರ್ಚಾದರೆ ದೇವರೇ ಗತಿ. ಇಂತಹವರಿಗೂ ನೆರವಾಗುವಂತಹ ಯೋಜನೆಯನ್ನು ಸರ್ಕಾರ ಮಾಡಿದರೆ ಪರಿಹಾರ ಪ್ಯಾಕೇಜ್ ಎನ್ನುವುದಕ್ಕೆ ನಿಜವಾದ ಅರ್ಥ ಸಿಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments