Webdunia - Bharat's app for daily news and videos

Install App

ಪಾದರಾಯನಪುರ ಗಲಭೆ ಕೇಸ್ : 54 ಜನರ ಬಂಧನ, ಕೆಮ್ಮಿದ್ರೆ ಹುಷಾರ್

Webdunia
ಸೋಮವಾರ, 20 ಏಪ್ರಿಲ್ 2020 (15:36 IST)
ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಕಿತ್ತಾಕಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಮಾರಣಾಂತಿಕ ಹಲ್ಲೆಗೆ ಮುಂದಾದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಪಾದರಾಯನಪುರ ಘಟನೆ ಕುರಿತಂತೆ ಒಟ್ಟು ಐದು ಕೇಸ್ ಗಳು ದಾಖಲಾಗಿವೆ. ಇದುವರೆಗೆ 54 ಜನರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು 8 ತಂಡಗಳನ್ನು ಮಾಡಿದ್ದು ಬಲೆ ಬೀಸಲಾಗಿದೆ.

ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊರೊನಾ ವಾರಿಯರ್ಸ್, ಪೊಲೀಸರು ನಲುಗಿದ್ದರು. ಏಕಾಏಕಿಯಾಗಿ ನೂರಾರು ಜನರು ಬಂದು ಹಲ್ಲೆ ನಡೆಸಿದ್ದರು. ಇದಕ್ಕೆ ಇಡೀ ರಾಜ್ಯವೇ ಖಂಡನೆ ವ್ಯಕ್ತಪಡಿಸುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments