Webdunia - Bharat's app for daily news and videos

Install App

ಪಾದರಾಯನಪುರ ಗಲಭೆ ಕೇಸ್ : 54 ಜನರ ಬಂಧನ, ಕೆಮ್ಮಿದ್ರೆ ಹುಷಾರ್

Webdunia
ಸೋಮವಾರ, 20 ಏಪ್ರಿಲ್ 2020 (15:36 IST)
ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಕಿತ್ತಾಕಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಮಾರಣಾಂತಿಕ ಹಲ್ಲೆಗೆ ಮುಂದಾದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಪಾದರಾಯನಪುರ ಘಟನೆ ಕುರಿತಂತೆ ಒಟ್ಟು ಐದು ಕೇಸ್ ಗಳು ದಾಖಲಾಗಿವೆ. ಇದುವರೆಗೆ 54 ಜನರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು 8 ತಂಡಗಳನ್ನು ಮಾಡಿದ್ದು ಬಲೆ ಬೀಸಲಾಗಿದೆ.

ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊರೊನಾ ವಾರಿಯರ್ಸ್, ಪೊಲೀಸರು ನಲುಗಿದ್ದರು. ಏಕಾಏಕಿಯಾಗಿ ನೂರಾರು ಜನರು ಬಂದು ಹಲ್ಲೆ ನಡೆಸಿದ್ದರು. ಇದಕ್ಕೆ ಇಡೀ ರಾಜ್ಯವೇ ಖಂಡನೆ ವ್ಯಕ್ತಪಡಿಸುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments