Webdunia - Bharat's app for daily news and videos

Install App

ನೀರಾವರಿ ಅನ್ಯಾಯ ಖಂಡಿಸಿ ಪಾದಯಾತ್ರೆ: ಎಚ್.ಡಿ.ದೇವೇಗೌಡ

Webdunia
ಭಾನುವಾರ, 22 ಆಗಸ್ಟ್ 2021 (17:08 IST)
ನೀರಾವರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿದೆ ಹೀಗಾಗಿ ಮೂರು ಭಾಗಗಳಿಂದ ಪಾದಯಾತ್ರೆ ಮಾಡೋ ಮೂಲಕ ಹೋರಾಟ ಮಾಡೋದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಅಧಿವೇಶನದ ಬಳಿಕ ಪಾದಯಾತ್ರೆ ಪ್ರಾರಂಭ ಮಾಡ್ತೀವಿ. ಕುಮಾರಸ್ವಾಮಿ ಅವ್ರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ . ರಾಜ್ಯದ ಹಿತ ಕಾಪಾಡುವುದಕ್ಕೆ ಈ ಹೋರಾಟ ಮಾಡಲಾಗ್ತಿದೆ ಎಂದರು.
ಪ್ರಾದೇಶಿಕ ಪಕ್ಷವಾಗಿ ನಮ್ಮ ಹೋರಾಟ ಮಾಡ್ತೀವಿ. ಬಿಜೆಪಿ ಕಾಂಗ್ರೆಸ್ ಈ ವಿಚಾರದಲ್ಲಿ ಹೋರಾಟ ಮಾಡಲು ಕಷ್ಟ. ಅಧಿಕಾರದಲ್ಲಿ ‌ಇದ್ದರು ಈ ಎರಡು ಪಕ್ಷಗಳು ಏನು ಮಾಡಲು ಆಗಿಲ್ಲ ಅಂತ ಆಕ್ರೋಶ ಹೊರ ಹಾಕಿದ್ರು. ಪಾದಯಾತ್ರೆ ಬಳಿಕೆ ನಮ್ಮ ಪಕ್ಷದಿಂದ ನಿಯೋಗ ತೆರಳಿ ಪ್ರಧಾನಿ ಮೋದಿ ಅವ್ರಿಗೆ ಮನವಿ ಕೊಡೋದಾಗಿ ತಿಳಿಸಿದರು.
ಒಂದು ವೇಳೆ ಸರ್ಕಾರವೇ ಸರ್ವ ಪಕ್ಷ ನಿಯೋಗ ಮೋದಿ ಬಳಿ ಕರೆದುಕೊಂಡು ಹೋದರೆ ನಮ್ಮ ಪಕ್ಷವೂ ಬೆಂಬಲ ಕೊಡಲು ಸಿದ್ದ ಅಂತ ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments