Webdunia - Bharat's app for daily news and videos

Install App

ನೀರಾವರಿ ಅನ್ಯಾಯ ಖಂಡಿಸಿ ಪಾದಯಾತ್ರೆ: ಎಚ್.ಡಿ.ದೇವೇಗೌಡ

Webdunia
ಭಾನುವಾರ, 22 ಆಗಸ್ಟ್ 2021 (17:08 IST)
ನೀರಾವರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿದೆ ಹೀಗಾಗಿ ಮೂರು ಭಾಗಗಳಿಂದ ಪಾದಯಾತ್ರೆ ಮಾಡೋ ಮೂಲಕ ಹೋರಾಟ ಮಾಡೋದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಅಧಿವೇಶನದ ಬಳಿಕ ಪಾದಯಾತ್ರೆ ಪ್ರಾರಂಭ ಮಾಡ್ತೀವಿ. ಕುಮಾರಸ್ವಾಮಿ ಅವ್ರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ . ರಾಜ್ಯದ ಹಿತ ಕಾಪಾಡುವುದಕ್ಕೆ ಈ ಹೋರಾಟ ಮಾಡಲಾಗ್ತಿದೆ ಎಂದರು.
ಪ್ರಾದೇಶಿಕ ಪಕ್ಷವಾಗಿ ನಮ್ಮ ಹೋರಾಟ ಮಾಡ್ತೀವಿ. ಬಿಜೆಪಿ ಕಾಂಗ್ರೆಸ್ ಈ ವಿಚಾರದಲ್ಲಿ ಹೋರಾಟ ಮಾಡಲು ಕಷ್ಟ. ಅಧಿಕಾರದಲ್ಲಿ ‌ಇದ್ದರು ಈ ಎರಡು ಪಕ್ಷಗಳು ಏನು ಮಾಡಲು ಆಗಿಲ್ಲ ಅಂತ ಆಕ್ರೋಶ ಹೊರ ಹಾಕಿದ್ರು. ಪಾದಯಾತ್ರೆ ಬಳಿಕೆ ನಮ್ಮ ಪಕ್ಷದಿಂದ ನಿಯೋಗ ತೆರಳಿ ಪ್ರಧಾನಿ ಮೋದಿ ಅವ್ರಿಗೆ ಮನವಿ ಕೊಡೋದಾಗಿ ತಿಳಿಸಿದರು.
ಒಂದು ವೇಳೆ ಸರ್ಕಾರವೇ ಸರ್ವ ಪಕ್ಷ ನಿಯೋಗ ಮೋದಿ ಬಳಿ ಕರೆದುಕೊಂಡು ಹೋದರೆ ನಮ್ಮ ಪಕ್ಷವೂ ಬೆಂಬಲ ಕೊಡಲು ಸಿದ್ದ ಅಂತ ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಲಾಟರಿ ಸಿದ್ದರಾಮಯ್ಯರಿಂದ ವಿಶ್ವಾಸ ಕಳೆದುಕೊಂಡು ಹೈಕಮಾಂಡ್‌ ರಣದೀಪ್ ಆಡಳಿತ ಹೇರಿದೆ: ಆರ್‌ ಅಶೋಕ್ ವ್ಯಂಗ್ಯ

ಅಮರನಾಥನ ದರ್ಶನ ಪಡೆಯಲು ಪ್ರಯಾಣ ಬೆಳೆಸಿದ 6064 ಯಾತ್ರಿಕರು

ಮುಂದಿನ ಸುದ್ದಿ
Show comments